Tuesday, March 23, 2021

 ಕರ್ನಾಟಕ ಸರ್ಕಾರ ತಾಂಡ ಅಭಿವೃದ್ಧಿ ನಿಗಮ ಹಾಗೂ ಕನ್ನಡ ವಿಶ್ವವಿದ್ಯಾಲಯದ ಬಂಜಾರ ಭಾಷಾಭಿವೃದ್ಧಿ ಅಧ್ಯಯನ ಕೇಂದ್ರ ಮತ್ತು ದ್ರಾವಿಡ ಸಂಸ್ಕೃತಿ ಅಧ್ಯಯನ ವಿಭಾಗದ ಸಹಯೋಗದಲ್ಲಿ ನಡೆದಿರುವ “ಭಾಷಾಶಾಸ್ತಿçÃಯ ನೆಲೆಯಲ್ಲಿ ದಕ್ಷಿಣ ಭಾರತದ ಲಂಬಾಣಿ ಭಾಷೆ “ ಎಂಬ ಒಂದು ದಿನದ ವಿಚಾರ ಸಂಕಿರಣ ಕಾರ್ಯಕ್ರಮದ ಛಾಯಾಚಿತ್ರಗಳು.















Wednesday, March 17, 2021

 ಕರ್ನಾಟಕ ಸರ್ಕಾರ ತಾಂಡ ಅಭಿವೃದ್ಧಿ ನಿಗಮ ಹಾಗೂ ಕನ್ನಡ ವಿಶ್ವವಿದ್ಯಾಲಯದ ಬಂಜಾರ ಭಾಷಾಭಿವೃದ್ಧಿ ಅಧ್ಯಯನ ಕೇಂದ್ರ ಮತ್ತು ದ್ರಾವಿಡ ಸಂಸ್ಕೃತಿ ಅಧ್ಯಯನ ವಿಭಾಗದ ಸಹಯೋಗದಲ್ಲಿ ನಡೆಯುವ “ಭಾಷಾಶಾಸ್ತಿಯ ನೆಲೆಯಲ್ಲಿ ದಕ್ಷಿಣ ಭಾರತದ ಲಂಬಾಣಿ ಭಾಷೆ “ ಎಂಬ ಒಂದು ದಿನದ ವಿಚಾರ ಸಂಕಿರಣದ ಆಹ್ವಾನ ಪತ್ರಿಕೆ.







Saturday, March 6, 2021

 ಬಂಜಾರ-ಕನ್ನಡ ನಿಘಂಟಿನ ಕೆಲಸದಲ್ಲಿ ನಿರತರಾಗಿರುವ ಸಿಬ್ಬಂದಿಗಳು:

ಬಂಜಾರ ಭಾಷಾಭಿವೃದ್ಧಿ ಅಧ್ಯಯನ ಕೇಂದ್ರದ ನಿಘಂಟಿನ ಪರಿಶೀಲನೆಯಲ್ಲಿ:

೧. ಡಾ. ಡಿ. ಪಾಂಡುರಂಗ ಬಾಬು 

೨. ಡಾ. ಅಶೋಕ್ ಕುಮಾರ ರಂಜೇರೆ










ದಿನಾಂಕ: ೦೪.೦೭.೨೦೨೨ ಬಂಜಾರ ಭಾಷಾಭಿವೃದ್ಧಿ ಅಧ್ಯಯನ ಕೇಂದ್ರದಲ್ಲಿ ಸಂಶೋಧನ ಸಹಾಯಕರ ತರಬೇತಿ ಕಾರ್ಯಾಗಾರ (ಬಂಜಾರ ಸಾಂಸ್ಕೃತಿಕ ಪದ ವಿವರಣಾಕೋಶ)ವನ್ನು ಮಾನ್ಯ ಕುಲಪತಿಗ...